Adamya Chetana

Sharva Creative

Green Sunday #401

Adamya Green #401 ‘ಹಸಿರು ಭಾನುವಾರ’ದ ಸಾಧನೆಗೆ 401ನೇ ಗರಿಪರಿಸರ ಸಂರಕ್ಷಣೆ ಕುರಿತು ನಾಗರಿಕರಲ್ಲಿ ಅರಿವು ಮೂಡಿಸುವುದು ‘ಜೀವನದ ವ್ರತ’ ಎಂಬಂತೆ ಪಾಲಿಸಿಕೊಂಡು ಬರುತ್ತಿರುವ ಅದಮ್ಯ ಚೇತನ ಸಂಸ್ಥೆಯ ‘ಹಸಿರು ಭಾನುವಾರ’ದ ಕಾರ್ಯಕ್ರಮವು, 2023ರ ಸೆ. 3ರಂದು ‘401ನೇ ವಾರ’ದಲ್ಲಿ ತನ್ನ ದಿಟ್ಟ ಹೆಜ್ಜೆ ಮೂಡಿಸಿ, ಸಾಧನೆಯ ಮುಡಿಗೆ ಅಭಿಮಾನದ ಗರಿ ಸಿಕ್ಕಿಸಿಕೊಂಡಿತು.ಮಾತ್ರವಲ್ಲ; ಸಾಮಾಜಿಕ ಕಳಕಳಿಯ ಯಾವುದೇ ಯೋಜನೆಯನ್ನು ನಿರಂತರವಾಗಿ ಕಾರ್ಯಗತಗೊಳಿಸುವ ಸಂಕಲ್ಪ ಶಕ್ತಿಗೆ ‘ಉತ್ತಮ‌ ಮಾದರಿ’ ಎಂಬುದನ್ನು ಸಾಬೀತುಪಡಿಸಿ, ಸಾರ್ವಜನಿಕ ವಲಯದಲ್ಲಿ ಪರಿಸರ ಸಂರಕ್ಷಣೆಯ ಪ್ರೇರಣೆಗೂ […]

Green Sunday #401 Read More »

Green Sunday #400

Adamya Green #400 ಹಸಿರು ಜೀವನ ಶೈಲಿ ಅಗತ್ಯ, ಅನಿವಾರ್ಯತೆ ಪ್ರತಿಪಾದಿಸಿದ ‘400ನೇ ಹಸಿರು ಭಾನುವಾರ’2023ರ ಆಗಸ್ಟ್ 27, ಭಾನುವಾರದಂದು, ಬೆಂಗಳೂರಿನ ಜಯನಗರ 5ನೇ ಹಂತದ ಎಂ.ಇ.ಎಸ್. ಮೈದಾನವು (ದೂರವಾಣಿ ವಿನಿಮಯ ಕೇಂದ್ರ ಎದುರು) ಎಂದಿನಂತಿರಲಿಲ್ಲ. ಪರಿಸರ ಸಂರಕ್ಷಣೆಯ ಮೂಲಕ ಸಾರ್ವಜನಿಕರಲ್ಲಿ ಹಸಿರು ಪ್ರೀತಿ ಹೆಚ್ಚಿಸುವ ಐತಿಹಾಸಿಕ ಸಮಾರಂಭಕ್ಕೆ ಇಡೀ ದಿನ (‘ಊಟ ಫ್ರಾಮ್ ತೋಟ’ದ 43ನೇ ಆವೃತ್ತಿ ಹಾಗೂ ಅದಮ್ಯ ಚೇತನದ 400ನೇ ಹಸಿರು ಭಾನುವಾರ) ಸಾಕ್ಷಿಯಾಯಿತು‌.ಅದಮ್ಯ ಚೇತನ, ಊಟ ಫ್ರಾಮ್ ತೋಟ ಹಾಗೂ ಗಾರ್ಡನ್

Green Sunday #400 Read More »

Green Sunday #399

Adamya Green #399 ʻಗಿವ್‌ ಮಿ ಟ್ರೀಸ್‌ʼ ಸಂಸ್ಥೆಯ ಸಹಯೋಗದೊಂದಿಗೆ ಅದಮ್ಯ ಚೇತನ ಸಂಸ್ಥೆಯು ಬೆಂಗಳೂರಿನ ಗೊಪ್ಪಸಂದ್ರದ ದೇವರ ಕೆರೆಯ ಆವರಣದಲ್ಲಿ 2023ರ ಆಗಸ್ಟ್‌ 20ರಂದು 399 ನೇ ಹಸಿರು ಭಾನುವಾರ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. 150 ನಾನಾ ಜಾತಿಯ ಗಿಡಗಳನ್ನು ನೆಡಲಾಯಿತು. ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌, ಕೊಮ್ಮಸಂದ್ರದ ವರ್ತೂರು ʻಪರ್ಯಾವರಣʼದ ಪ್ರಮುಖ ಶ್ರೀ ವಿ ಮುನಿರಾಜು, ಕೊಮ್ಮಸಂದ್ರದ ಆರ್‌.ಎಸ್‌.ಎಸ್‌. ಮುಖ್ಯ ಶಿಕ್ಷಕ ಶ್ರೀ ಕೆ.ವಿ. ಪುಟ್ಟರಾಜು, ಚಿಕ್ಕತಿಮ್ಮಸಂದ್ರ ಗ್ರಾಮ ಪಂಚಾಯತ್‌ ಸದಸ್ಯ

Green Sunday #399 Read More »

Green Sunday #398

Adamya Green #398 ಅದಮ್ಯ ಚೇತನದ 398 ನೇ ಹಸಿರು ಭಾನುವಾರ ಕಾರ್ಯಕ್ರಮವು ದಿ. 13-08-2023 ರಂದು ಕೆಂಗೇರಿ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನಮಠದ ಆವರಣದಲ್ಲಿ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮಿಜೀ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು. 50 ನಾನಾ ಜಾತಿಯ ಹಣ್ಣಿನ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಅದಮ್ಯ ಚೇತನದ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ , ಕಿರಿಯ ಸ್ವಾಮೀಜಿಗಳಾದ ಶ್ರೀ ರಮಣಾನಂದನಾಥ ಸ್ವಾಮಿಜೀ, ಜಪಾನಿನ ಟೋರು ಹೊಮ್ಮಾ, ಕೈಟಾ

Green Sunday #398 Read More »

Green Sunday #397

Adamya Green #397 ಅದಮ್ಯ ಚೇತನ, ವಾಸವಿ ಸೇವಾ ಸಮಿತಿ ಹಾಗೂ ಸಮಾನ ಮನಸ್ಕ ಗೆಳೆಯರ ಬಳಗದ ಸಹಯೋಗದೊಂದಿಗೆ ದಿ. 06-08-2023 ರಂದು 397 ನೇ ಹಸಿರು ಭಾನುವಾರ ಕಾರ್ಯಕ್ರಮವು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೋಲಾರದ ಅಂತರಗಂಗೆ ಪುಣ್ಯಕ್ಷೇತ್ರದಲ್ಲಿ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು. ನಾನಾ ಜಾತಿಯ 60 ಹಣ್ಣಿನ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ವಾಸವಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀ ಲಯನ್ ಶಿವ

Green Sunday #397 Read More »

Green Sunday #396

Adamya Green #396 ಅದಮ್ಯ ಚೇತನದ 396 ನೇ ಹಸಿರು ಭಾನುವಾರ ಕಾರ್ಯಕ್ರಮವು ದಿನಾಂಕ 30-07-2023 ರಂದು ಬೆಂಗಳೂರು ವಿಶ್ವವಿದ್ಯಾಲಯದ ಎನ್. ಜಿ. ಇ. ಎಫ್. ಲೇಔಟ್‌, ಬಯೋ ಪಾರ್ಕ್‌ನಲ್ಲಿ ನಡೆಯಿತು. 10 ಗಿಡಗಳನ್ನು ನೆಡುವುದರ ಜೊತೆಗೆ, ಆವರಣದ ಸ್ವಚ್ಛತಾ ಕಾರ್ಯ ಸಹ ಮಾಡಲಾಯಿತು. ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಸಂಸ್ಥೆಯ ಸ್ವಯಂ ಸೇವಕರು ಮೊದಲಾದವರು ಭಾಗವಹಿಸಿದ್ದರು.

Green Sunday #396 Read More »

Green Sunday #394

Adamya Green #394 ಅದಮ್ಯ ಚೇತನದ 394 ನೇ ಹಸಿರು ಭಾನುವಾರ ಕಾರ್ಯಕ್ರಮವು ದಿನಾಂಕ 16-07-2023 ರಂದು ಸುಬ್ರಹ್ಮಣ್ಯಪುರ ಕೆರೆಯ ಬದಿ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು. 75 ನಾನಾ ಜಾತಿಯ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಅಮೇರಿಕಾದ ಮೆಲ್ಟನ್‌ ಫೌಂಡೇನ್‌ನಿನ ಡಾ. ಸ್ಟೀಫನ್ ಬೆತ್ಮೆನ್‌ , ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಹಾಗೂ ಸಂಸ್ಥೆಯ ಸ್ವಯಂ ಸೇವಾ ಕಾರ್ಯಕರ್ತರು ಮೊದಲಾದವರು ಭಾಗಿಯಾಗಿದ್ದರು.‌The 394th #GreenSunday of #AdamyaChetana

Green Sunday #394 Read More »

Green Sunday #393

Adamya Green #393 ಅದಮ್ಯ ಚೇತನ ಹಾಗೂ ಪ್ರಮೋಥೇಸ್ ಗ್ರೂಪ್‌ ( ಯುತಿಯೋಪಿಯ ಗ್ರುಪ್) ಸಂಸ್ಥೆಯ ಸಹಯೋದೊಂದಿಗೆ ದಿನಾಂಕ 09-07-2023 ರಂದು 393 ನೇ ಹಸಿರು ಭಾನುವಾರ ಕಾರ್ಯಕ್ರಮವು ಎಲೆಕ್ಟ್ರಾನಿಕ್‌ ಸಿಟಿಯ ನ್ಯೂಟೌನ್ ನಲ್ಲಿರುವ ಮಾರಗೊಂಡನಹಳ್ಳಿ ಕೆರೆ ಬದಿ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು. 200 ನಾನಾ ಜಾತಿಯ ಗಿಡಗಳನ್ನು ನೆಡಲಾಯಿತು. ಯುತಿಯೋಪಿಯ ಗ್ರುಪ್‌ ನಿರ್ದೇಶಕ ಶ್ರೀ ಜಯನಂದನ್‌ , ಶ್ರೀ ಸುಜಿತ್ ಕುಮಾರ್‌, ವಿವಿಧ ಕಾಲೇಜಿನ

Green Sunday #393 Read More »

Green Sunday #392

Green Sunday #354 Adamya Green #392 ಅದಮ್ಯ ಚೇತನದ 392 ನೇ ಹಸಿರು ಭಾನುವಾರ ಕಾರ್ಯಕ್ರಮವು ನಿನ್ನೆ ಬೆಂಗಳೂರು ವಿಶ್ವವಿದ್ಯಾಲಯದ ಎನ್. ಜಿ. ಇ ಎಫ್ ಲೇಔಟ್ ಆವರಣದಲ್ಲಿ 10 ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಸಂಸ್ಥೆಯ ಸ್ವಯಂ ಸೇವಕರು ಮೊದಲಾದವರು ಭಾಗವಹಿಸಿದ್ದರು.

Green Sunday #392 Read More »