Adamya Chetana

Sharva Creative

Green Sunday #459

Adamya Green #459 ಸುವರ್ಣಭಾರತಿ – ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಅವರುಗಳ 50 ನೇ ವರ್ಷದ ಸನ್ಯಾಸ ದೀಕ್ಷೆಯ ನಿಮಿತ್ತ, ಅದಮ್ಯ ಚೇತನದ 459 ನೇ ಹಸಿರು ಭಾನುವಾರ ಕಾರ್ಯಕ್ರಮವು 2024ರ ಅಕ್ಟೊಬರ್ 13 ರಂದು ಬೆಂಗಳೂರಿನ ಶಂಕರಪುರದ ಶಂಕರ ಮಠದಲ್ಲಿ ಯಶಸ್ವಿಯಾಗಿ ಜರುಗಿತು.ಅಲ್ಲಿನ ಆವರಣವನ್ನು ಸ್ವಚ್ಛಗೊಳಿಸಿ, ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು ಹಾಗೂ ಗಿಡಗಳಿಗೆ ನೀರುಣಿಸಲಾಯಿತು.ಈ ಸಂದರ್ಭದಲ್ಲಿ ಅದಮ್ಯಚೇತನದ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ವಿವಿಧ ಕಾಲೇಜು ವಿದ್ಯಾರ್ಥಿಗಳು, […]

Green Sunday #459 Read More »

Green Sunday #458

Adamya Green #458 ಅಕ್ಟೊಬರ್ 06 ರಂದು, ಕೃಷ್ಣರಾಜಪುರದಲ್ಲಿ ಸುವರ್ಣಭಾರತಿ – ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಅವರುಗಳ 50 ನೇ ವರ್ಷದ ಸನ್ಯಾಸ ದೀಕ್ಷೆಯ ನಿಮಿತ್ತ, ಅದಮ್ಯ ಚೇತನ ಸಂಸ್ಥೆಯ ‘ಹಸಿರು ಭಾನುವಾರ’ದ 458 ನೇ ಕಾರ್ಯಕ್ರಮವು ಬೆಂಗಳೂರಿನ ರಾಂಪುರದ ಹೊಸಕೋಟೆ ರಸ್ತೆಯ ಪಟಾಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು.ಈ ಮಹತ್ವದ ಕಾರ್ಯಕ್ರಮದಲ್ಲಿ, ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರ ಅನುಜ್ಞೆ ಯಂತೆ ರುದ್ರಾಕ್ಷಿ, ಕದಂಬ, ಅತ್ತಿ,

Green Sunday #458 Read More »

Green Sunday #457

Adamya Green #457 ಅದಮ್ಯ ಚೇತನದ 457 ನೇ ಹಸಿರು ಭಾನುವಾರ ಕಾರ್ಯಕ್ರಮವು ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿರುವ ಗಾಂಧಿ ಸಂಶೋಧನಾ ಕೇಂದ್ರದ ಬಳಿ ಬಯೋ-ಪಾರ್ಕ್ ಕ್ಯಾಂಪಸ್‌ ನ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. 10 ಗಿಡಗಳನ್ನು ನೆಟ್ಟು, ಅಲ್ಲಿಯ ಕಳೆ ಕಿತ್ತು ಸ್ವಚ್ಛ ಮಾಡಲಾಯಿತು. ಅಲ್ಲದೆ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತ್ ಕುಮಾರ್ ಅವರು ಇಂಟರ್ನ್‌ಶಿಪ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು,

Green Sunday #457 Read More »

Green Sunday #456

Adamya Green #456 ಸೆಪ್ಟೆಂಬರ್ 22, ಶ್ರೀ ಅನಂತಕುಮಾರ್ ಅವರ 65ನೇ ಜನ್ಮದಿನದ ಪ್ರಯುಕ್ತ, ಶ್ರೀ ಅನಂತಕುಮಾರ್ ಅವರ ಪರಿಸರದ ರಕ್ಷಣೆಯ ಸಸ್ಯಾಗ್ರಹ ಮಾರ್ಗವನ್ನು ಅನುಸರಿಸಿ, ಅದಮ್ಯ ಚೇತನ ಸಂಸ್ಥೆ ವತಿಯಿಂದ 456 ನೇ ಹಸಿರು ಭಾನುವಾರ ಕಾರ್ಯಕ್ರಮವು ಬೆಂಗಳೂರಿನ ಬಸವನಗುಡಿಯ ಬಿ.ಪಿ.ವಾಡಿಯಾ ರಸ್ತೆ, ಅನಂತವನ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಶ್ರೀ ಅನಂತಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು ಹಾಗೂ ಎಂದಿನಂತೆ ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.ಈ ಸಂದರ್ಭದಲ್ಲಿ, ಅತಿಥಿಗಳಾಗಿ

Green Sunday #456 Read More »

Green Sunday #455

Adamya Green #455 ಅದಮ್ಯ ಚೇತನ ಸಂಸ್ಥೆಯ 455 ನೇ “ಹಸಿರು ಭಾನುವಾರ” ಕಾರ್ಯಕ್ರಮವು ಸೆಪ್ಟೆಂಬರ್ 15 ರಂದು ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಅನಂತವನದಲ್ಲಿ ಯಶಸ್ವಿಯಾಗಿ ಜರುಗಿತು.ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.ಈ ಸಂದರ್ಭದಲ್ಲಿ, ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ ಅವರು, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

Green Sunday #455 Read More »

Green Sunday #454

Adamya Green #454 2024 ಸೆಪ್ಟೆಂಬರ್ 01 ರಂದು, ‘ಹಸಿರು ಭಾನುವಾರ’ದ 453 ನೇ ಕಾರ್ಯಕ್ರಮ ಬೆಂಗಳೂರಿನ ಆವಲಹಳ್ಳಿ-ಅಂಜನಾಪುರ ಕೆರೆ ಮತ್ತು ನಂದಿ ಗಾರ್ಡನ್ ಅಪಾರ್ಟ್‌ಮೆಂಟ್ ಪಕ್ಕದ ಪ್ರದೇಶದಲ್ಲಿ ಯಶಸ್ವಿಯಾಗಿ ನೆರವೇರಿತು.ಈ ಕಾರ್ಯಕ್ರಮದ ಭಾಗವಾಗಿ, ಸ್ಥಳವನ್ನು ಸ್ವಚ್ಛಗೊಳಿಸಿ, ವಿವಿಧ ಸಸಿಗಳನ್ನು ನೆಟ್ಟು, ನೀರು ಹಾಕಲಾಯಿತು. ಈ ಸಂದರ್ಭದಲ್ಲಿ, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು

Green Sunday #454 Read More »

Green Sunday #453

Adamya Green #453 ಅದಮ್ಯ ಚೇತನದ 454 ನೇ ಹಸಿರು ಭಾನುವಾರ ಕಾರ್ಯಕ್ರಮವು ಸೆಪ್ಟೆಂಬರ್ 08 ರಂದು, ಬಸವನಗುಡಿಯ ಬಿ.ಪಿ.ವಾಡಿಯಾ ರಸ್ತೆ, ಅನಂತವನ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು.ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.ಈ ಸಂದರ್ಭದಲ್ಲಿ, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

Green Sunday #453 Read More »

Green Sunday #452

Adamya Green #452 ಅದಮ್ಯ ಚೇತನದ ವತಿಯಿಂದ 452ನೇ “ಹಸಿರು ಭಾನುವಾರ”ದ ಸಸಿ ನೆಡುವ ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿರುವ ಗಾಂಧಿ ಸಂಶೋಧನಾ ಕೇಂದ್ರದ ಬಳಿ ಇರುವ ಬಯೋ-ಪಾರ್ಕ್ ಕ್ಯಾಂಪಸ್ ನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

Green Sunday #452 Read More »

Green Sunday #451

Adamya Green #451 2024 ಆಗಸ್ಟ್ 18 ರಂದು, ಅದಮ್ಯ ಚೇತನ ಸಂಸ್ಥೆಯ ನಿರಂತರ ಕಾರ್ಯಕ್ರಮವಾದ “ಹಸಿರು ಭಾನುವಾರ”ದ 451 ನೇ ಕಾರ್ಯಕ್ರಮವು ಬೆಂಗಳೂರಿನ ಆವಲಹಳ್ಳಿ-ಅಂಜನಾಪುರ ಕೆರೆ, ನಂದಿ ಗಾರ್ಡನ್ ಅಪಾರ್ಟ್‌ಮೆಂಟ್ ಪಕ್ಕದ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು.ಇಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ಹೊಂಗೆ, ಕಾಡು ಬಾದಾಮಿ, ಕದಂಬ ಮತ್ತು ಮಹಾಗಣಿ ಮುಂತಾದ 30 ಸಸಿಗಳನ್ನು ನೆಟ್ಟು, ನೀರು ಹಾಕಲಾಯಿತು.ಈ ಸಂದರ್ಭದಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ನಂದಿ ಗಾರ್ಡನ್ ನಿವಾಸಿಗಳು, ಹಸಿರು ಯೋಧರು ಹಾಗೂ ಸ್ಥಳೀಯರು ಭಾಗಿಯಾಗಿದ್ದರು.

Green Sunday #451 Read More »

Green Sunday #450

Adamya Green #450 ಅದಮ್ಯ ಚೇತನದ 450 ನೇ ಹಸಿರು ಭಾನುವಾರ ಕಾರ್ಯಕ್ರಮವು ದಿ. 11-08-2024 ರಂದು ಮೈಸೂರಿನ ವಿಜಯನಗರ ನಾಲ್ಕನೇ ಹಂತದ ಬಳಿ ಇರುವ ಎಸ್‌ ಬಿ ಐ ಆಫೀಸರ್ಸ್ ಲೇಔಟ್ ನಲ್ಲಿ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಂದರ್ಭದಲ್ಲಿ, ಸುಮಾರು 100 ಗಿಡಗಳನ್ನು ನೆಡಲಾಯಿತು.ಜಿ. ಎಸ್.ಎಸ್ ಸಂಸ್ಥೆಯ ಶ್ರೀಹರಿದ್ವಾರಕನಾಥ, ಮೈಸೂರು ಸರಕಾರಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಜಾನನ ಹೆಗಡೆ, ಪ್ರಾಧ್ಯಾಪಕ

Green Sunday #450 Read More »