Adamya Chetana

2024

World Environment Day

World Day ವಿಶ್ವ ಪರಿಸರ ದಿನದ ಅಂಗವಾಗಿ ಅದಮ್ಯ ಚೇತನ ಸಂಸ್ಥೆ ಹಾಗೂ ರಾಜ್ಯ ಅರಣ್ಯ ಇಲಾಖೆ ಸಹಯೋಗದಲ್ಲಿ ಅಯೋಧ್ಯೆಯ ಸರಯು ನದಿಯ ತೀರದಲ್ಲಿ 100 ಗಿಡಗಳನ್ನು ನೆಡುವ ಯೋಜನೆಗೆ ಚಾಲನೆ ನೀಡಲಾಯಿತು.ಶ್ರೀ ಅನಂತ್ ಕುಮಾರ್ ಅವರಿಂದ ಪ್ರಾರಂಭಿಸಲಾದ ಸಸ್ಯಾಗ್ರಹ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪರಿಸರ ದಿನದಂದು ಅಯೋಧ್ಯೆಯಲ್ಲಿ ಮರ ನೆಡುವ ಈ ಕಾರ್ಯಕ್ರಮವು ಒಂದು ಪ್ರಮುಖ ಮೈಲಿಗಲ್ಲಾಗಿದೆ.

World Environment Day Read More »

Green Sunday #440

Adamya Green #440 ಬೆಂಗಳೂರು ವಿ.ವಿ. ವ್ಯಾಪ್ತಿಯ ಬಯೋ-ಪಾರ್ಕ್‌ನ ಗಾಂಧಿಭವನ ಆವರಣದಲ್ಲಿ 02-06-2024ರಂದು ಅದಮ್ಯ ಚೇತನ ಸಂಸ್ಥೆಯ ಹಸಿರು ಭಾನುವಾರದ 440ನೇ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಜಾತಿಯ 25 ಗಿಡಗಳನ್ನು ನೆಟ್ಟು, ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಲಾಯಿತು. ʻಕೆಚ್ಚೆದೆಯ ಕನ್ನಡತಿ ʼ ಪ್ರಶಸ್ತಿ ಖ್ಯಾತಿಯ ಅನು ಅಕ್ಕ ಅವರು ಸಸ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.ಪಿಇಎಸ್‌ ಕಾಲೇಜು, ನೃಪತುಂಗ ಕಾಲೇಜು, ಬಿಎಂಎಸ್‌ ಕಾಲೇಜು ವಿದ್ಯಾರ್ಥಿಗಳು, ಅದಮ್ಯ ಚೇತನದ ಸ್ವಯಂ ಸೇವಕರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

Green Sunday #440 Read More »

Green Sunday #439

Adamya Green #439 ಬೆಂಗಳೂರಿನ ಜ್ಞಾನಭಾರತಿ ವ್ಯಾಪ್ತಿಯ ವ್ಯಕ್ತಿಯ ಕೆಂಗೇರಿ ಉಪನಗರದ ಶ್ರೀ ಸಿದ್ಧವಿನಾಯಕ ದೇವಸ್ಥಾನ, ಕೆಬಿಎಚ್‌ ಪ್ಲಾಟಿನಂ ಅಪಾರ್ಟ್‌ಮೆಂಟ್‌ ಹಿಂಭಾಗ 26-05-2024 ರಂದು ಅದಮ್ಯ ಚೇತನ ಸಂಸ್ಥೆಯ ಹಸಿರು ಭಾನುವಾರದ 439ನೇ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಜಾತಿಯ ಒಟ್ಟು 108 ಗಿಡಗಳನ್ನು ನೆಟ್ಟು, ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌, ಪರ್ಯಾವರಣ ಸಂರಕ್ಷಣ ಪ್ರಾಂತ ಸಂಯೋಜಕ ಶ್ರೀ ಜಯರಾಮ ಬೊಲ್ಲಾಜೆ, ರಾಮಮೂರ್ತಿ ಬೈರಿ ಜೀ, ದೀಪಕ್‌ ಜೀ, ನಾಗೇಶ್‌ ಹೆಗಡೆ,

Green Sunday #439 Read More »

Green Sunday #438

Adamya Green #438 ಬೆಂಗಳೂರು ವಿಶ್ವವಿದ್ಯಾಲಯದ ಗಾಂಧಿಭವನದ ಆವರಣದಲ್ಲಿ ಅದಮ್ಯ ಚೇತನ ಸಂಸ್ಥೆಯ ನಿರಂತರ ಕಾರ್ಯಕ್ರಮವಾದ ಹಸಿರು ಭಾನುವಾರದ 438ನೇ ಕಾರ್ಯಕ್ರವನ್ನು 2024ರ ಮೇ 19 ರಂದು ಹಮ್ಮಿಕೊಳ್ಳಲಾಗಿತ್ತು. 5 ಗಿಡಗಳನ್ನು ನೆಟ್ಟು, ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ಈ ಹಿಂದೆ ನೆಟ್ಟಿದ್ದ ಗಿಡಗಳಿಗೆ ನೀರುಣಿಸಲಾಯಿತು. ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌, ಉದ್ಯಮಿ ಸುದೀಪ್‌ ಜೀ, ಬಿಎಂಎಸ್‌ ಕಾಲೇಜು ಹಾಗೂ ನೃಪತುಂಗ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು ಪಾಲ್ಗೊಂಡಿದ್ದರು

Green Sunday #438 Read More »

Green Sunday #437

Adamya Green #437 ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ವ್ಯಾಪ್ತಿಯ ಮಾರಗೊಂಡನಹಳ್ಳಿ ಕೆರೆಯ ದಡದ ಮೇಲೆ ಅದಮ್ಯ ಚೇತನ ಸಂಸ್ಥೆಯ ನಿರಂತರ ಕಾರ್ಯಕ್ರಮವಾದ ಹಸಿರು ಭಾನುವಾರದ 437ನೇ ಕಾರ್ಯಕ್ರವನ್ನು 2024ರ ಮೇ 12 ರಂದು ಹಮ್ಮಿಕೊಳ್ಳಲಾಗಿತ್ತು. ಗಿಡಗಳನ್ನು ನೆಟ್ಟು, ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ಈ ಹಿಂದೆ ನೆಟ್ಟಿದ್ದ ಗಿಡಗಳಿಗೆ ನೀರುಣಿಸಲಾಯಿತು. ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌, ಉದ್ಯಮಿ ಸುದೀಪ್‌ ಜೀ, ಬಿಎಂಎಸ್‌ ಕಾಲೇಜು ಹಾಗೂ ನೃಪತುಂಗ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು ಹಾಗೂ

Green Sunday #437 Read More »

Green Sunday #436

Adamya Green #436 ಬೆಂಗಳೂರು ವಿಶ್ವವಿದ್ಯಾಲಯದ ಎನ್‌ಜಿ ಇಎಫ್‌ ಬಯೋ-ಪಾರ್ಕ್‌ ಪಕ್ಕದ ಗಾಂಧಿಭವನದ ಬಳಿ ಅದಮ್ಯ ಚೇತನ ಸಂಸ್ಥೆಯ ನಿರಂತರ ಕಾರ್ಯಕ್ರಮವಾದ ಹಸಿರು ಭಾನುವಾರದ 436ನೇ ಕಾರ್ಯಕ್ರವನ್ನು 2024ರ ಮೇ 5 ರಂದು ಹಮ್ಮಿಕೊಳ್ಳಲಾಗಿತ್ತು. ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ಈ ಹಿಂದೆ ನೆಟ್ಟಿದ್ದ ಗಿಡಗಳಿಗೆ ನೀರುಣಿಸಲಾಯಿತು. ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌, ಬಿಎಂಎಸ್‌ ಕಾಲೇಜು ಹಾಗೂ ನೃಪತುಂಗ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು ಹಾಗೂ ಸ್ವಯಂಸೇವಾ ಕಾರ್ಯಕರ್ತರು ಪಾಲ್ಗೊಂಡಿದ್ದರು

Green Sunday #436 Read More »

Green Sunday #435

Adamya Green #435 ಬೆಂಗಳೂರು ವಿಶ್ವವಿದ್ಯಾಲಯದ ಎನ್‌ಜಿ ಇಎಫ್‌ ಬಯೋ-ಪಾರ್ಕ್‌ ಪಕ್ಕದ ಗಾಂಧಿಭವನದ ಬಳಿ ಅದಮ್ಯ ಚೇತನ ಸಂಸ್ಥೆಯ ನಿರಂತರ ಕಾರ್ಯಕ್ರಮವಾದ ಹಸಿರು ಭಾನುವಾರದ 435ನೇ ಕಾರ್ಯಕ್ರವನ್ನು 2024ರ ಏಪ್ರಿಲ್ 28 ರಂದು ಹಮ್ಮಿಕೊಳ್ಳಲಾಗಿತ್ತು. ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ಈ ಹಿಂದೆ ನೆಟ್ಟಿದ್ದ ಗಿಡಗಳಿಗೆ ನೀರುಣಿಸಲಾಯಿತು. ಬಿಎಂಎಸ್‌ ಕಾಲೇಜು ಹಾಗೂ ನೃಪತುಂಗ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು ಹಾಗೂ ಸ್ವಯಂಸೇವಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

Green Sunday #435 Read More »

Green Sunday #434

Adamya Green #434 ಬೆಂಗಳೂರು ವಿಶ್ವವಿದ್ಯಾಲಯದ ಎನ್‌ಜಿ ಇಎಫ್‌ ಬಯೋ-ಪಾರ್ಕ್‌ ಪಕ್ಕದ ಎನ್‌.ಎಸ್‌.ಎಸ್‌. ಭವನದ ಬಳಿ ಅದಮ್ಯ ಚೇತನ ಸಂಸ್ಥೆಯ ನಿರಂತರ ಕಾರ್ಯಕ್ರಮವಾದ ಹಸಿರು ಭಾನುವಾರದ 434ನೇ ಕಾರ್ಯಕ್ರವನ್ನು 2024ರ ಏಪ್ರಿಲ್ 21 ರಂದು ಹಮ್ಮಿಕೊಳ್ಳಲಾಗಿತ್ತು. ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ಈ ಹಿಂದೆ ನೆಟ್ಟಿದ್ದ ಗಿಡಗಳಿಗೆ ನೀರುಣಿಸಲಾಯಿತು. ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ಬಿಎಂಎಸ್‌ ಕಾಲೇಜು ಹಾಗೂ ನೃಪತುಂಗ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು ಹಾಗೂ ಸ್ವಯಂಸೇವಾ ಕಾರ್ಯಕರ್ತರು ಪಾಲ್ಗೊಂಡಿದ್ದರು.AnanthKumar Tejaswini

Green Sunday #434 Read More »

Green Sunday #433

Adamya Green #433 ಬೆಂಗಳೂರು ವಿಶ್ವವಿದ್ಯಾಲಯದ ಎನ್‌ಜಿ ಇಎಫ್‌ ಬಯೋ-ಪಾರ್ಕ್‌ ಪಕ್ಕದ ಮಹಾತ್ಮ ಗಾಂಧಿ ಭವನ ಬಳಿಯಲ್ಲಿ ಅದಮ್ಯ ಚೇತನ ಸಂಸ್ಥೆಯ ನಿರಂತರ ಕಾರ್ಯಕ್ರಮವಾದ ಹಸಿರು ಭಾನುವಾರದ 433ನೇ ಕಾರ್ಯಕ್ರವನ್ನು 2024ರ ಏಪ್ರಿಲ್ 14 ರಂದು ಹಮ್ಮಿಕೊಳ್ಳಲಾಗಿತ್ತು. ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ಈ ಹಿಂದೆ ನೆಟ್ಟಿದ್ದ ಗಿಡಗಳಿಗೆ ನೀರುಣಿಸಲಾಯಿತು. ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ಬಿಎಂಎಸ್‌ ಕಾಲೇಜು ಹಾಗೂ ನೃಪತುಂಗ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು ಹಾಗೂ ಸ್ವಯಂಸೇವಾ ಕಾರ್ಯಕರ್ತರು ಸೇರಿ

Green Sunday #433 Read More »

Green Sunday #432

Adamya Green #432 ಬೆಂಗಳೂರು ವಿಶ್ವವಿದ್ಯಾಲಯದ ಬಯೋ-ಪಾರ್ಕ್‌ ಬಳಿಯ ಎನ್‌ ಎಸ್‌ಎಸ್‌ ಭವನ ಸಮೀಪ ಅದಮ್ಯ ಚೇತನ ಸಂಸ್ಥೆಯ ನಿರಂತರ ಕಾರ್ಯಕ್ರಮವಾದ ಹಸಿರು ಭಾನುವಾರದ 432ನೇ ಕಾರ್ಯಕ್ರವನ್ನು 2024ರ ಏಪ್ರಿಲ್ 07 ರಂದು ಹಮ್ಮಿಕೊಳ್ಳಲಾಗಿತ್ತು. ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ಈ ಹಿಂದೆ ನೆಟ್ಟಿದ್ದ ಗಿಡಗಳಿಗೆ ನೀರುಣಿಸಲಾಯಿತು. ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ಬಿಎಂಎಸ್‌ ಕಾಲೇಜು ಹಾಗೂ ನೃಪತುಂಗ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು ಹಾಗೂ ಸ್ವಯಂಸೇವಾ ಕಾರ್ಯಕರ್ತರು ಸೇರಿ ಒಟ್ಟು 100ಕ್ಕೂ

Green Sunday #432 Read More »