Green Sunday #474
Adamya Green #474 76ನೇ ಗಣರಾಜ್ಯೋತ್ಸವದ ಪ್ರಯುಕ್ತ ಅದಮ್ಯ ಚೇತನದ 474ನೇ ‘ಹಸಿರು ಭಾನುವಾರ’ ಕಾರ್ಯಕ್ರಮವು ಅಲುಮ್ನಿ ಅಸೋಸಿಯೇಷನ್ ಆಫ್ ಯು ವಿ ಸಿ ಇ, ಸಿಲ್ವರ್ ಜುಬಿಲಿ ಬಿಲ್ಡಿಂಗ್, ಪೋಸ್ಟ್ ಆಫೀಸ್ ರಸ್ತೆ, ಕೆ. ಆರ್. ಸರ್ಕಲ್, ಸರ್ ಎಂ. ವಿಶೇಶ್ವರಯ್ಯ ಮೆಟ್ರೋ ನಿಲ್ದಾಣದ ಹತ್ತಿರ, ಬೆಂಗಳೂರು ಇಲ್ಲಿ ಸಂಭ್ರಮದಿಂದ ಯಶಸ್ವಿಯಾಗಿ ಜರಗಿತು. ಅದಮ್ಯಚೇತನದ ಅಧ್ಯಕ್ಷರಾದ ಡಾ. ತೇಜಸ್ವಿನಿ ಅನಂತ್ ಕುಮಾರ್ ಅವರು ಮಾತನಾಡಿ, ಪರಿಸರದ ಹಿತಕ್ಕಾಗಿ ‘ಹಸಿರು ಭಾನುವಾರ’ ಕಾರ್ಯಕ್ರಮವು ಒಂದು ಮಾದರಿ ಕಾರ್ಯಕ್ರಮವಾಗಿದೆ. […]









